ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm