ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm