ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am