ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm