ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm