ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am