ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm