ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm