ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am