ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm