ಬ್ರೇಕಿಂಗ್ ನ್ಯೂಸ್
11-10-20 09:42 pm Mangaluru Correspondent ಕ್ರೈಂ
ವಿಟ್ಲ, ಅಕ್ಟೋಬರ್ 11: ಇಲ್ಲಿನ ಮೇಗಿನಪೇಟೆಯ ಒಂಟಿ ಮಹಿಳೆ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ.
ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (೨೪) ಬಂಧಿತ ಆರೋಪಿ. ಈತ ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯ ರಮ್ಲಾ ಮರದ ಪೀಠೋಪಕರಣ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮನೆ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ ಹಾಗೂ ವಿವಿಧ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಇನ್ನೊಂದು ರೂಪ ಬರುವ ಮೊದಲೇ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ ಕೃತ್ಯದ ಸಮಯ ಬಳಸಿದ ವಸ್ತುಗಳನ್ನು ಹಾಗೂ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಮಿಕನಾಗಿ ವಿಟ್ಲಕ್ಕೆ ಬಂದ ಈತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಹಣದ ಕೊರತೆಯಾಗಿ ಮೂರು ದಿನಗಳಿಂದ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಎಂದು ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾನೆ.
ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟೈನ್ ಡಿಸೋಜ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.
ಇದನ್ನೂ ಓದಿ: ವಿಟ್ಲ ಒಂಟಿ ಮಹಿಳೆ ದರೋಡೆ ; ಕೊರೊನಾ ಲಾಕ್ಡೌನಲ್ಲಿ ಸಿಕ್ಕಿಬಿದ್ದ ಯುವಕನದ್ದೇ ಕೃತ್ಯ !
The Vitla police have succeeded in arresting the accused who assaulted woman, tied up her limbs and robbed her in the early hours of Friday, October 8. The accused has been identified as Jubair Ahmed from Uttar Pradesh.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am