ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am