ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm