ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm