ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am