ಬ್ರೇಕಿಂಗ್ ನ್ಯೂಸ್
12-10-20 05:01 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.


ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
The Karnataka government has been issued a notice by the Supreme Court on a plea for bail moved by the astrologer accused in the murder of businessman Bhaskar Shetty in 2016.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm