ಬ್ರೇಕಿಂಗ್ ನ್ಯೂಸ್
06-11-22 02:28 pm HK News Desk ಕ್ರೈಂ
ಪಾಟ್ನಾ, ನ.6: ವಾಮಾಚಾರ ಮಾಡುತ್ತಿದ್ದಳೆಂದು ಆರೋಪಿಸಿ ಮಹಿಳೆಯೊಬ್ಬಳನ್ನು ಥಳಿಸಿದ್ದಲ್ಲದೆ, ಆಕೆಯನ್ನು ಮನೆಯಲ್ಲೇ ಕೂಡಿಹಾಕಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಆಘಾತಕಾರಿ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಅರ್ಜುನ್ ದಾಸ್ ಎಂಬವರ ಪತ್ನಿ ರೀಟಾ ದೇವಿ (45) ಎಂದು ಗುರುತಿಸಲಾಗಿದೆ. ನೆರೆಹೊರೆಯ ಮನೆಯವರೇ ಸೇರಿ ಮಹಿಳೆಗೆ ಹಲ್ಲೆಗೈದು ನಂತರ ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಹಿಳೆಯರನ್ನು ಬಂಧಿಸಲಾಗಿದೆ.
![]()
ತಿಂಗಳ ಹಿಂದಷ್ಟೇ ಭುಯಾನ್ ಸಮುದಾಯದ ಪರಮೇಶ್ವರ್ ಎಂಬ ವ್ಯಕ್ತಿ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಆದರೆ ಅವರ ಕುಟುಂಬದವರು ರೀಟಾ ದೇವಿ ಈತನಿಗೆ ವಾಮಾಚಾರ ಮಾಡಿ ಕೊಲೆ ಮಾಡಿದ್ದಾಳೆ ಎಂದು ದೂರಿದ್ದರು. ಇದರಿಂದ ಎರಡು ಕುಟುಂಬಗಳ ನಡುವೆ ವೈರತ್ವ ಉಂಟಾಗಿತ್ತು. ಪರಮೇಶ್ವರ್ ಸಂಬಂಧಿಕರು ಪ್ರತಿಯಾಗಿ ದೂರದ ಜಾರ್ಖಂಡ್ನಿಂದ ವಾಮಾಚಾರ ಮಾಡುವ ವ್ಯಕ್ತಿಯನ್ನು ಕರೆಸಿದ್ದರು. ಆತ, ರೀಟಾಗೆ ಪರಮೇಶ್ವರ್ ಕೊಲೆಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.
![]()
ಈ ನಡುವೆ, ಪರಮೇಶ್ವರ್ ಕುಟುಂಬಸ್ಥರು ರೀಟಾಳ ಮನೆಗೆ ಬಂದು ಥಳಿಸಿದ್ದಾರೆ. ಈ ವೇಳೆ, ರೀಟಾ ಪತಿ ಅರ್ಜುನ್ ದಾಸ್ ಮತ್ತು ಮಕ್ಕಳು ಓಡಿ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆಯನ್ನು ಮನೆಯಲ್ಲಿ ಕೂಡಿಹಾಕಿ ಥಳಿಸಿದ್ದು ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಈ ವೇಳೆ, ಮನೆಯ ಗ್ಯಾಸ್ ಓಪನ್ ಮಾಡಿ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಇದರಿಂದ ಮಹಿಳೆ ಸಜೀವ ದಹನವಾಗಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಅಲ್ಲಿನ ಜನರು ಹಲ್ಲೆಗೆ ಮುಂದಾಗಿದ್ದರು. ಬಳಿಕ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.
The incident happened in a remote hilly region of Pachmah village under Maigra police station limits bordering the forests of Jharkhand. Locals attacked and forced the local police team to return that had reached the spot to rescue the woman, identified as Rita Devi, 45, wife of Arjun Das.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am