ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm