ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.
ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm