ಬ್ರೇಕಿಂಗ್ ನ್ಯೂಸ್
08-11-22 08:44 pm Mangalore Correspondent ಕ್ರೈಂ
ಬಂಟ್ವಾಳ, ನ.8 : ಬೋಳಂತೂರಿನ ಯುವಕನನ್ನು ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದೊಯ್ದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಪೊಲೀಸರು ಯುವಕನ ಮೃತದೇಹವನ್ನು ಗುಡ್ಡದ ಮೇಲಿನ ಹೊಂಡದಿಂದ ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲಾದರೂ ಶವ ಮೇಲೆತ್ತಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದೂಡಿದ್ದಾರೆ.
ಬೋಳಂತೂರು ಗ್ರಾಮದ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಸುಳಿವು ಬೆನ್ನತ್ತಿ ರಹಿಮಾನ್ ನನ್ನು ವಶಕ್ಕೆ ಪಡೆದಾಗ ಇಡೀ ಪ್ರಕರಣ ಬಯಲಾಗಿದೆ. ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Illicit relationship, youth murdered, charred body found by police in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm