ಬ್ರೇಕಿಂಗ್ ನ್ಯೂಸ್
14-11-22 12:41 pm HK News Desk ಕ್ರೈಂ
ಲಕ್ನೋ, ನ.14: ಕಾಲೇಜು ವಿದ್ಯಾರ್ಥಿನಿಗೆ ಎನರ್ಜಿ ಮಾತ್ರೆ ನೀಡಿ ಪಕ್ಕದ ಮನೆ ನಿವಾಸಿ ಯುವಕ ಅತ್ಯಾಚಾರ ಎಸಗಿದ್ದು ಈ ವೇಳೆ ಅತಿಯಾದ ರಕ್ತಸ್ರಾವ ಉಂಟಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಘಟನೆ ನಡೆದಿದೆ. ರಾಜ್ಗೌತಮ್ ಎಂಬಾತ ಅತ್ಯಾಚಾರ ಕೃತ್ಯ ಎಸಗಿದ ಆರೋಪಿ. ಮನೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಒಬ್ಬಳೇ ಇರುವುದನ್ನು ತಿಳಿದು ಮನೆಗೆ ಬಂದಿದ್ದ ರಾಜ್ಗೌತಮ್ ವಿದ್ಯಾರ್ಥಿನಿಗೆ ಕಾಮೋತ್ತೇಜಕ ಮಾತ್ರೆಯನ್ನು ನೀಡಿದ್ದಾನೆ. ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದರೂ ಆಕೆ ಮೂರ್ಛೆ ಹೋಗುವವರೆಗೂ ಅತ್ಯಾಚಾರ ಎಸಗಿದ್ದಾನೆ. ಆದರೆ ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದನ್ನು ನೋಡಿ ಭಯಗೊಂಡು ಸ್ಥಳದಿಂದ ಪರಾರಿಯಾಗಿದ್ದ.
ಕಿರಿಯ ಸಹೋದರಿ ಮನೆಗೆ ಬಂದಾಗ ಸಂತ್ರಸ್ತೆ ಹಾಸಿಗೆ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಗಂಭೀರ ಗಾಯವಾಗಿರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಗೌತಮ್ ಕೃತ್ಯ ಒಪ್ಪಿಕೊಂಡಿದ್ದು ರಕ್ತಸ್ರಾವ ಆಗಿದ್ದನ್ನು ತಿಳಿದು ಹೊರಗೆ ಹೋಗಿದ್ದೆ ಎಂದು ತಿಳಿಸಿದ್ದಾನೆ.
A 25-year-old man was arrested on Sunday for allegedly raping a second-year college student in Unnao following which she died, police said. According to a police official, the victim was alone at home when the accused, a college student, reached there and allegedly raped her. The post-mortem confirmed rape. Excessive bleeding owing to serious injury in her private parts caused her death, the police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am