ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am