ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am