ಬ್ರೇಕಿಂಗ್ ನ್ಯೂಸ್
13-10-20 03:49 pm Headline Karnataka News Network ಕ್ರೈಂ
ರಾಂಚಿ, ಅಕ್ಟೋಬರ್ 13: 5ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿದ ಐವರು ಬಾಲಕರು ರಾತ್ರಿಯಿಡೀ ಗ್ಯಾಂಗ್ ರೇಪ್ ನಡೆಸಿದ ಘಟನೆ ಜಾರ್ಖಂಡ್ ರಾಜ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದಲೇ ಬಾಲಕರು ಸೇರಿ ಅಪಹರಿಸಿ, ಒಯ್ದಿದ್ದರು. ಅಂದು ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮರುದಿನ ಬಾಲಕಿ ತನ್ನ ಮನೆ ಸೇರಿದ್ದಳು. ವಿಷಯ ಅರಿತು ಕ್ರೋಧಗೊಂಡ ಹೆತ್ತವರು ಬಾಲಕರನ್ನು ಹಿಡಿದು, ಕೈ ಮತ್ತು ಕಾಲಿಗೆ ಕಡಿದು ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಬಾಲಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬಯಲಿಗೆ ಬಂದಿದೆ. ಬಾಲಕರ ಹೆತ್ತವರು ಮತ್ತು ಬಾಲಕಿಯ ಕಡೆಯವರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುವ ಭಯದಲ್ಲಿ ಬಾಲಕರ ಕಡೆಯವರು ಬಾಲಕಿಯ ಮನೆಯವರಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯನ್ನು ಕೊಲ್ಲುವುದಾಗಿ ಮತ್ತು ಮನೆಯನ್ನು ಬೆಂಕಿ ಹಾಕಿ ಸುಡುವುದಾಗಿ ಬೆದರಿಸಿದ್ದಾರೆ.
ಆನಂತರ ಸಂತ್ರಸ್ತರ ಊರಿನಲ್ಲಿ ಇದೇ ವಿಚಾರ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಡುವಂತಾಗಿತ್ತು. ಇದಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಐವರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಬಾಲಕಿ ಕಡೆಯವರು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಮೂವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
Five boys gang-raped a 5th-grade girl in Gumla district of Jharkhand overnight. The accused had kidnapped the girl from home. The case is of late Saturday night. An attempt was made to quell the case on Sunday
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am