ಬ್ರೇಕಿಂಗ್ ನ್ಯೂಸ್
04-08-20 08:39 am Headline Karnataka News Network ಕ್ರೈಂ
ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ಸುಶಾಂತ್ ಸಿಂಗ್ ಅವರ ತಂದೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕೆಲವೇ ಗಂಟೆಗಳ ಬಳಿಕ ಬಿಹಾರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.
ಸುಶಾಂತ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಈಗಾಗಲೇ ಸುಶಾಂತ್ ಸಾವಿನ ಕುರಿತಂತೆ ಮುಂಬೈ ಹಾಗೂ ಮಹಾರಾಷ್ಟ್ರ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
ನನ್ನ ಮಗನ ಆತ್ಮಹತ್ಯೆಗೆ ಪ್ರಚೋಧನೆ ನೀಡಲಾಗಿದೆ ಎಂದು ದೂರಿ ಸುಶಾಂತ್ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಮುಂಬೈ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm