ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am