ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm