ಬ್ರೇಕಿಂಗ್ ನ್ಯೂಸ್
06-12-22 04:09 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.

ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm