ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am