ಬ್ರೇಕಿಂಗ್ ನ್ಯೂಸ್
08-12-22 01:30 pm Mangalore Correspondent ಕ್ರೈಂ
ಉಳ್ಳಾಲ, ಡಿ.8: ಹಣ ನೀಡುವ ಸೋಗಲ್ಲಿ ಅನ್ಯಮತೀಯ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದ್ದು ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಹುಡುಗರು ಕಾಮುಕನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಡ್ಯಾರ್ ಪದವು ನಿವಾಸಿ ಮುನೀರ್ (27)ಬಂಧಿತ ಆರೋಪಿ. ಮುನೀರ್ ಮತ್ತು ಉಳ್ಳಾಲ ಬೈಲ್ ನಿವಾಸಿ ಸಂತ್ರಸ್ತ ವಿವಾಹಿತ ಮಹಿಳೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಉದ್ಯೋಗಿಗಳು. ಇವರಿಬ್ಬರು ಪರಸ್ಪರ ಪರಿಚಯಸ್ಥರು.

ಬುಧವಾರ ರಾತ್ರಿ ಮುನೀರ್ ಅಬ್ಬಂಜರದ ನಿರ್ಜನ ಪ್ರದೇಶದಲ್ಲಿ ಮಹಿಳೆಯನ್ನು ಭೇಟಿಯಾಗಿದ್ದ. ಹಣ ಹಿಂದಿರುಗಿಸುವ ಸೋಗಿನಲ್ಲಿ ಮುನೀರ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂದರ್ಭ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿ ಮುನೀರ್ ಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂತ್ರಸ್ತೆ ಮಹಿಳೆಗೆ ವಿವಾಹ ಆಗಿದ್ದು, ಒಂದು ಮಗು ಇದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Married woman sexually harassed by Muslim youth in Ullal, thrashed by Bajarang dal members. The accused is from Adyarpadavu and has been identified as Muneer. He has been arrested by Ullal police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm