ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm