ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm