ಬ್ರೇಕಿಂಗ್ ನ್ಯೂಸ್
14-12-22 12:51 pm HK News Desk ಕ್ರೈಂ
ಅಸ್ಸಾಂ, ಡಿ.14: ಅಂಬ್ಯುಲೆನ್ಸ್ ನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ 14 ಕೋಟಿ.ರೂ ಮೌಲ್ಯದ ಡ್ರಗ್ಸನ್ನು ಗುವಾಹಟಿ ಪೊಲೀಸರು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಗುಪ್ತ ಮಾಹಿತಿಯನ್ನು ಆಧಾರಿಸಿ ಗುವಾಹಟಿ ನಗರ ಪೊಲೀಸ್ ಜಂಟಿ ಆಯುಕ್ತ ಪಾರ್ಥ ಸಾರಥಿ ಮಹಾಂತ ಮತ್ತು ಎಡಿಸಿಪಿ ಕಲ್ಯಾಣ್ ಪಾಠಕ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆದು, ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಇಸ್ಲಾಂ ಎಂಬಾತನನ್ನು ಬಂಧಿಸಿದೆ.
![]()
ಎಂಎನ್-03ಸಿ-0037 ನೋಂದಣಿ ಸಂಖ್ಯೆಯ ಆಂಬ್ಯುಲೆನ್ಸ್ ಮಣಿಪುರದಿಂದ ಬರುತ್ತಿತ್ತು. ನಾವು 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆದು, ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಇಸ್ಲಾಂ ಎಂಬಾತನನ್ನು ಬಂಧಿಸಿದ್ದೇವೆ. ಇದರ ಒಟ್ಟು ಮೌಲ್ಯ 14.10 ಕೋಟಿ ರೂ. ಆಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಾರ್ಥ ಸಾರಥಿ ಮಹಾಂತ ಹೇಳಿದ್ದಾರೆ.
Guwahati city police on Tuesday night arrested a person and seized a large quantity of contraband drugs worth more than Rs 14 crore. The accused has been identified as Mirajaul Islam. According to police, based on secret information a team of Guwahati city police led by Joint Commissioner of Police Partha Sarathi Mahanta and ADCP Kalyan Pathak conducted an operation and recovered 50,000 Yaba tablets and 200 grams of Heroin from an ambulance.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm