ಬ್ರೇಕಿಂಗ್ ನ್ಯೂಸ್
14-12-22 12:51 pm HK News Desk ಕ್ರೈಂ
ಅಸ್ಸಾಂ, ಡಿ.14: ಅಂಬ್ಯುಲೆನ್ಸ್ ನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ 14 ಕೋಟಿ.ರೂ ಮೌಲ್ಯದ ಡ್ರಗ್ಸನ್ನು ಗುವಾಹಟಿ ಪೊಲೀಸರು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಗುಪ್ತ ಮಾಹಿತಿಯನ್ನು ಆಧಾರಿಸಿ ಗುವಾಹಟಿ ನಗರ ಪೊಲೀಸ್ ಜಂಟಿ ಆಯುಕ್ತ ಪಾರ್ಥ ಸಾರಥಿ ಮಹಾಂತ ಮತ್ತು ಎಡಿಸಿಪಿ ಕಲ್ಯಾಣ್ ಪಾಠಕ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆದು, ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಇಸ್ಲಾಂ ಎಂಬಾತನನ್ನು ಬಂಧಿಸಿದೆ.
![]()
ಎಂಎನ್-03ಸಿ-0037 ನೋಂದಣಿ ಸಂಖ್ಯೆಯ ಆಂಬ್ಯುಲೆನ್ಸ್ ಮಣಿಪುರದಿಂದ ಬರುತ್ತಿತ್ತು. ನಾವು 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ವಶಕ್ಕೆ ಪಡೆದು, ಅಂಬ್ಯುಲೆನ್ಸ್ ಚಾಲಕ ಮಿರಾಜೌಲ್ ಇಸ್ಲಾಂ ಎಂಬಾತನನ್ನು ಬಂಧಿಸಿದ್ದೇವೆ. ಇದರ ಒಟ್ಟು ಮೌಲ್ಯ 14.10 ಕೋಟಿ ರೂ. ಆಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಾರ್ಥ ಸಾರಥಿ ಮಹಾಂತ ಹೇಳಿದ್ದಾರೆ.
Guwahati city police on Tuesday night arrested a person and seized a large quantity of contraband drugs worth more than Rs 14 crore. The accused has been identified as Mirajaul Islam. According to police, based on secret information a team of Guwahati city police led by Joint Commissioner of Police Partha Sarathi Mahanta and ADCP Kalyan Pathak conducted an operation and recovered 50,000 Yaba tablets and 200 grams of Heroin from an ambulance.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Mangalore Correspondent
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm