ಬ್ರೇಕಿಂಗ್ ನ್ಯೂಸ್
15-12-22 01:04 pm HK News Desk ಕ್ರೈಂ
ಮಂಡ್ಯ, ಡಿ.15: ಎಣ್ಣೆ ಮತ್ತಿನಲ್ಲಿ ಹುಡುಗಿಯರ ಹಾಸ್ಟೆಲ್ ಒಳನುಗ್ಗಿ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ದೊಣ್ಣೆಯಲ್ಲಿ ಬಡಿದು ಹಣ್ಣುಗಾಯಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಉಗ್ರಾವತಾರ ತಾಳಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್ ಆಗಿದೆ.


ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್ ಒಳಬಂದಿದ್ದ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಎಂಬಾತ ಅಸಭ್ಯ ವರ್ತನೆ ತೋರಿದ್ದಾನೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರೆಲ್ಲ ಸೇರಿ ಶಿಕ್ಷಕನಿಗೆ ಥಳಿಸಿದ್ದಾರೆ.


ಪದೇ ಪದೇ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಾಕ್ಷಿಯಾದ ಮಂಡ್ಯದಲ್ಲಿ ಈಗ ವಿದ್ಯಾರ್ಥಿನಿಯರೇ ಕೈಗೆ ದೊಣ್ಣೆ ತೆಗೆದುಕೊಂಡಿದ್ದಾರೆ. ಮಳವಳ್ಳಿ ರೇಪ್ ಅಂಡ್ ಮರ್ಡರ್, ಬೇಬಿ ಗ್ರಾಮದಲ್ಲಿ ಶಿಕ್ಷಕನ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯದಲ್ಲಿ ಸಂಚಲನ ಉಂಡುಮಾಡಿತ್ತು. ಇದೀಗ ಕಟ್ಟೇರಿ ಗ್ರಾಮದಲ್ಲಿ ಶಿಕ್ಷಕನೇ ಎಣ್ಣೆ ಮತ್ತಲ್ಲಿ ಕಿರುಕುಳ ನೀಡಲು ಹೋಗಿ ಹುಡುಗಿಯರಿಂದಲೇ ಥಳಿತಕ್ಕೆ ಒಳಗಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಕೆ.ಆರ್.ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಕಾಮುಕ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
#Mandya #RMSV girls hostel students beat up High school teacher over #sexualharassment #BreakingNews pic.twitter.com/y9OrTR0FYw
— Headline Karnataka (@hknewsonline) December 15, 2022
Teacher of RMSV misbehaves with girl Students, horrible beaten in hostel at Mandya. Video of this has gone viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Mangalore Correspondent
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm