ಬ್ರೇಕಿಂಗ್ ನ್ಯೂಸ್
16-12-22 05:46 pm Bangalore Correspondent ಕ್ರೈಂ
ಬೆಂಗಳೂರು, ಡಿ.16 : ಪ್ರಸಿದ್ಧ ಚಿನ್ನದ ಉದ್ಯಮಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಎರಡನೇ ಮದುವೆಯಾಗಿ ಮೋಸ ಮಾಡಿದ್ದಾರೆಂಬ ಆರೋಪದಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದ ಅನಂತಪುರದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬು ಅವರನ್ನು ಬಂಧಿಸಿದ್ದಾರೆ.

ಅನಂತಪುರದಲ್ಲಿ ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದ ಅಟ್ಟಿಕಾ ಬಾಬು, ಡಿಸೆಂಬರ್ 12 ರಂದು ಎಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿ ದೂರು ನೀಡಿದ್ದಾರೆ.
ಹಲ್ಲೆಯ ಬಳಿಕ ಅಟ್ಟಿಕಾ ಬಾಬು ವಿರುದ್ಧ ತನ್ನನ್ನು ಕೊಲೆಗೆ ಯತ್ನ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿತ್ತು. ಆಬಳಿಕ ಯಲ್ಲೂರು ಪೊಲೀಸರು ಬಾಬುರನ್ನು ಹುಡುಕಿಕೊಂಡು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಶುಕ್ರವಾರ ಅಟ್ಟಿಕಾ ಬಾಬುರನ್ನು ಯಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಂತಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.
Attica Babu alias Bommanahalli Babu, owner of famous gold merchant Attica Gold, has been arrested by the Andhra Pradesh police on charges of cheating a woman. A woman had filed a complaint against Attika Babu in Andhra Pradesh, alleging that she had cheated in her second marriage. So the Andhra Pradesh police arrived in Bengaluru and arrested Babur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am