ಬ್ರೇಕಿಂಗ್ ನ್ಯೂಸ್
15-10-20 04:25 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 15: ಆರ್.ಟಿ.ಒ ಕಚೇರಿ ಬಳಿಯ ಎಂಡ್ ಪಾಯಿಂಟ್ ಬಳಿ ಮಣಿಪಾಲ ಪೊಲೀಸರು ಡ್ರಗ್ ಪೆಡ್ಲರ್ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ನಿಷೇಧಿತ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬ್ರಹ್ಮಾವರದ ಮಹಮ್ನದ್ ಫಜಲ್ ಎಂಬಾತ ಪೊಲೀಸರ ಬಲೆಗೆ ಬಿದ್ದ ಆರೋಪಿ. ಉಡುಪಿಯ ಫರ್ಹಾನ್ ಮತ್ತು ಸಫಾ ಜೊತೆ ಸೇರಿ ಫಜಲ್ ಡ್ರಗ್ಸ್ ಮಾರಾಟಕ್ಕೆ ಸಂಚು ಹೂಡಿದ್ದ. ಆನ್ ಲೈನ್ ನಲ್ಲಿ ಡ್ರಗ್ಸ್ ಮಾತ್ರೆ ಹಾಗೂ ಬ್ರೌನ್ ಶುಗರ್ ತರಿಸುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮಣಿಪಾಲದ ವಿದ್ಯಾರ್ಥಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ. ಡ್ರಗ್ ಅನ್ನು ಫರ್ಹಾನ್ ಹಾಗೂ ಸಫಾಳಿಗೆ ನೀಡಲು ಕಾಯುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಫಜಲ್ ಬಳಿಯಿದ್ದ 54 ನಿಷೇದಿತ MDMA ಮಾತ್ರೆಗಳು, 30 ಗ್ರಾಂ ಬ್ರೌನ್ಶುಗರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾದಕ ವಸ್ತುಗಳ ಮೌಲ್ಯ ಆಂದಾಜು 4,63,600 ರೂ. ಎಂದು ಹೇಳಲಾಗಿದೆ.
The police have succeeded in arresting a person who was indulged in selling banned narcotic drugs near Manipal Rto. The accused has been identified as Fazal from Brahmavar.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm