ಬ್ರೇಕಿಂಗ್ ನ್ಯೂಸ್
18-12-22 10:03 pm Mangalore Correspondent ಕ್ರೈಂ
ಉಳ್ಳಾಲ, ಡಿ.18 : ಬೆಂಗಳೂರಿನಿಂದ ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಮತ್ತು ಗಾಂಜಾವನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಬೆಂಗಳೂರಿನಿಂದ ನರಿಂಗಾನ ಗ್ರಾಮದ ತೌಡುಗೋಳಿಗೆ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುವನ್ನ ತರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಸೈ ಶರಣಪ್ಪ ತಂಡವು ನಿನ್ನೆ ರಾತ್ರಿ ಬೋಳಿಯಾರ್ ನಲ್ಲಿ ದಾಳಿ ನಡೆಸಿ ಮಾರುತಿ ಆಲ್ಟೋ ಕಾರು ಸಮೇತ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.

ನರಿಂಗಾನ ಗ್ರಾಮದ ನಿವಾಸಿಗಳಾದ ಮೊಯ್ದಿನ್ ಹಫೀಜ್ (36), ಮಹಮ್ಮದ್ ಸಿರಾಜ್ (43), ವಳಚ್ಚಿಲ್ ನಿವಾಸಿ ಇಕ್ಬಾಲ್ (30) ಕೋಡಿಕಲ್ ನಿವಾಸಿ ಮಹಮದ್ ಅಝೀಜ್ (33) ಬಂಧಿತ ಆರೋಪಿಗಳು. ಬಂಧಿತರಿಂದ 2,10,000 ಮೌಲ್ಯದ 4 ಕೆ.ಜಿ ಗಾಂಜಾ, 40 ಗ್ರಾಂ. ಎಂಡಿಎಂಎ ಮತ್ತು 2 ಲಕ್ಷ ಮೌಲ್ಯದ ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕೊಣಾಜೆ ಠಾಣೆಯ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ್, ಶೈಲೇಂದ್ರ, ದೀಪಕ್, ಸುರೇಶ್ , ಹೇಮಂತ್, ಗೌಸ್ ಪಾಲ್ಗೊಂಡಿದ್ದರು.
Mangalore MDMA drugs and Ganja in a car from Bangalore, Konaje Police arrest four. The operation was conducted by Konaje PSI Sharanappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am