ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am