ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm