ಬ್ರೇಕಿಂಗ್ ನ್ಯೂಸ್
24-12-22 04:36 pm HK News Desk ಕ್ರೈಂ
ಕಾನ್ಪುರ, ಡಿ.24: ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಸ್ ಬಿಐ ಬ್ಯಾಂಕಿನ ಗೋಡೆ ಕೊರೆದು ಕಳ್ಳರು ನುಗ್ಗಿದ್ದು ಲಾಕರ್ ಒಡೆದು 1.8 ಕಿಲೋ ಗ್ರಾಮ್ ತೂಕದ ಚಿನ್ನಾಭರಣ ದೋಚಿದ್ದಾರೆ.
ಕಟ್ಟಡದ ಅಡಿಪಾಯದ ಕೆಳಗೆ ಐದು ಮೀಟರ್ ಆಳದ ವರೆಗೂ ಅಗೆದು, ಸುರಂಗ ಕೊರೆದು ಬ್ಯಾಂಕಿನ ಒಳ ನುಗ್ಗಿದ್ದಾರೆ. ಬಳಿಕ ಸ್ಟ್ರಾಂಗ್ರೂಮ್ ನುಗ್ಗಿದ ಕಳ್ಳರು, 1.8 ಕೆಜಿ ಚಿನ್ನವನ್ನು ಕಳವು ಮಾಡಿದ್ದಾರೆ. ಇದು ರಾಜ್ಯದಲ್ಲಿ ಕಳೆದ 25 ವರ್ಷಗಳಲ್ಲಿ ನಡೆದ ಅತಿದೊಡ್ಡ ಕಳ್ಳತನ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಎಂದಿನಂತೆ ಬ್ಯಾಂಕ್ಗೆ ಬಂದ ಉದ್ಯೋಗಿಗಳಿಗೆ, ಕಳ್ಳತನ ಆಗಿರುವುದು ಪತ್ತೆಯಾಗಿದೆ. ಕಳ್ಳರು ಎಂಟು ಮೀಟರ್ ಉದ್ದ, ಮೂರು ಅಡಿ ಆಳದ ಸುರಂಗವನ್ನು ತೋಡಿದ್ದಾರೆ. ಸುರಂಗದ ಹೊರಬದಿ ಪೊದೆಗಳಿಂದ ಆವೃತವಾಗಿತ್ತು. ಹೀಗಾಗಿ ಸುರಂಗ ಕೊರೆದಿರುವುದು ಬೇರೆಯವರಿಗೆ ಗೊತ್ತಾಗಿರಲಿಲ್ಲ.

"ಸುರಂಗ ಕೊರೆಯಲು ಕಳ್ಳರು ದಿನಗಳನ್ನು ತೆಗೆದುಕೊಂಡಿರಬಹುದು. ಅಷ್ಟು ನಿಖರತೆಯಿಂದ ಒಳಗಡೆ ಸರಿಯಾದ ಸ್ಥಳಕ್ಕೆ ಗುರಿ ಇಟ್ಟು ಸುರಂಗ ಮಾಡಿದ್ದಾರೆ. ಕಳ್ಳರಿಗೆ ಪ್ರಮುಖ ಮಾಹಿತಿಯನ್ನು ಒಳಗಿನವರೇ ರವಾನಿಸಿದ್ದಾರೆ ಎಂಬ ಶಂಕೆಯಿದೆ" ಎಂದು ಕಾನ್ಪುರ ಪೊಲೀಸ್ ಕಮಿಷನರ್ ಬಿಪಿ ಜೋಗ್ದಂಡ್ ಹೇಳಿದ್ದಾರೆ.

29 ಜನರು ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನವನ್ನು ಆ ಲಾಕರ್ನಲ್ಲಿ ಇಡಲಾಗಿತ್ತು. ಲಾಕರ್ ಬಾಗಿಲು ಒಡೆಯಲು ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ್ದಾರೆ ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳ್ಳತನದ ವೇಳೆ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ದರೋಡೆಕೋರರು, ಸ್ಟ್ರಾಂಗ್ರೂಮ್ನಲ್ಲಿರುವ ಏಕೈಕ ಸಿಸಿಟಿವಿ ಕ್ಯಾಮರಾವನ್ನು ಬೇರೆ ಕಡೆಗೆ ತಿರುಗಿಸಿದ್ದರು.
)
ಲಾಕರಿನಲ್ಲಿದ್ದ 1.812 ಕೆಜಿ ತೂಕದ ಎಲ್ಲಾ ಚಿನ್ನವನ್ನು ಹೊತ್ತೊಯ್ದಿರುವ ಕಳ್ಳರು ಅದರ ಪಕ್ಕದ ಲಾಕರ್ನಲ್ಲಿ ಇಟ್ಟಿದ್ದ 35 ಲಕ್ಷ ರೂಪಾಯಿ ನಗದಿನಲ್ಲಿ ಒಂದು ರೂಪಾಯಿಯನ್ನೂ ಮುಟ್ಟಿಲ್ಲ ಎನ್ನುವುದು ವಿಶೇಷ.
Thieves broke open a chest at a bank in Uttar Pradesh's Kanpur and stole gold worth ₹ 1 crore. They entered the bank's vault through a 10-feet-long tunnel, the police said today. They dug the four-feet-wide tunnel from an empty plot adjacent to the State Bank of India's Bhanuti branch, the police said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm