ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm