ಬ್ರೇಕಿಂಗ್ ನ್ಯೂಸ್
24-12-22 07:07 pm HK News Desk ಕ್ರೈಂ
ಅಹ್ಮದಾಬಾದ್, ಡಿ.24: ಪತ್ನಿ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಲ್ಲಿ ಪೊಲೀಸ್ ಪೇದೆಯಾಗಿರುವ ಗಂಡನೇ ಆಕೆಯ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಗುಜರಾತಿನಲ್ಲಿ ನಡೆದಿದೆ.
ಸೂರತ್ ನಲ್ಲಿ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ರಾತ್ವಾ ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ಪತ್ನಿ ಮಂಗು ಬೆನ್ ಗುಜರಾತ್ ಸರಕಾರಿ ಬಸ್ಸಿನಲ್ಲಿ ಕಂಡಕ್ಟರ್ ಆಗಿದ್ದರು. ಆದರೆ ಅಮೃತ್ ರಾತ್ವಾಗೆ ಪತ್ನಿಯ ಮೇಲೆ ಶಂಕೆ ಇತ್ತು.
ಹೀಗಾಗಿ ಪತ್ನಿಯ ಜೊತೆಗೆ ಫೋನಲ್ಲಿಯೇ ಜಗಳ ಮಾಡುತ್ತಿದ್ದ. ಆನಂತರ ಆಕೆ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ 200 ಕಿಮೀ ದೂರದ ಚೋಟಾ ಉದಯಪುರಕ್ಕೆ ಬಸ್ಸಿನಲ್ಲಿಯೇ ತೆರಳಿದ್ದ. ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ತನ್ನ ಬಿಕಾನೇರ್ ಗ್ರಾಮದಿಂದ ಬಸ್ ಹತ್ತಿದ್ದ.
ಡಿ.22 ರಂದು ಮಂಗು ಬೆನ್ ಬಸ್ಸಿನಲ್ಲಿ ತನ್ನ ಕಂಡಕ್ಟರ್ ಸೀಟಿನಲ್ಲಿ ಕುಳಿತಿದ್ದಾಗಲೇ ಅಲ್ಲಿಗೆ ಅಮೃತ್ ರಾತ್ವ ಬಂದಿದ್ದಾನೆ. ತನ್ನ ಕೈಯಲ್ಲಿದ್ದ ಚೂರಿಯಿಂದ ಪತ್ನಿಯ ಕುತ್ತಿಗೆಯನ್ನು ಸೀಳಿದ್ದಾನೆ. ಕುತ್ತಿಗೆ ಸೀಳಿ ಬಸ್ಸಿನ ಸೀಟಿನಲ್ಲಿಯೇ ಕುಳಿತಿದ್ದ. ಪೊಲೀಸರು ಬಂದು ಅರೆಸ್ಟ್ ಮಾಡೋ ವರೆಗೂ ಅಲ್ಲಿಯೇ ಕುಳಿತಿದ್ದ. ಆನಂತರ, ಪೊಲೀಸರು ಬಂದು ಅರೆಸ್ಟ್ ಮಾಡಿದ್ದು ಕೊಲೆ ಪ್ರಕರಣ ದಾಖಲಿಸಿದ್ದಾರೆ.
A man has been arrested for murdering his wife by slitting her throat inside a moving bus in Gujarat's Chota Udepur on Tuesday. The accused, identified as Amrut Rathwa, is a police officer stationed in Surat district.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm