ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.





ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm