ಬ್ರೇಕಿಂಗ್ ನ್ಯೂಸ್
24-12-22 10:32 pm Mangalore Correspondent ಕ್ರೈಂ
ಮಂಗಳೂರು, ಡಿ.24: ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಯುವಕನ ಹತ್ಯೆ ಮಾಡಲಾಗಿದೆ. ಕಾಟಿಪಳ್ಳ ಬಳಿಯ ಕೃಷ್ಣಾಪುರದಲ್ಲಿ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವ್ಯಾಪಾರಿಯನ್ನು ಇರಿದು ಹತ್ಯೆ ಮಾಡಿದ್ದಾರೆ.
ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ (42) ಮೃತ ಯುವಕ. ಕೃಷ್ಣಾಪುರದಲ್ಲಿ ಗ್ರೋಸರಿ ಅಂಗಡಿ ಹೊಂದಿದ್ದರು ಎನ್ನಲಾಗುತ್ತಿದ್ದು ಸಂಜೆ ವೇಳೆಗೆ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದರು. ಅವರನ್ನು ಕೂಡಲೇ ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಯಾರು, ಯಾವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ. ಅಂಗಡಿ ಮುಂದೆ ರಕ್ತ ಬಿದ್ದಿರುವ ಕಲೆಗಳ ಫೋಟೊ ವೈರಲ್ ಆಗಿದೆ. ಸುರತ್ಕಲ್ ಪೇಟೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಫಾಜಿಲ್ ಎನ್ನುವ ಯುವಕನ ಹತ್ಯೆ ನಡೆದಿತ್ತು. ಆನಂತರ ಪರಿಸರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಸ್ಥಿತಿ ನೆಲೆಸಿತ್ತು. ಸ್ಥಳಕ್ಕೆ ಮಂಗಳೂರು ಕಮಿಷನರ್ ಶಶಿಕುಮಾರ್ ತೆರಳಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Man stabbed, Murdered at Surathkal in Mangalore. The deceased has been identified as Jaleel (42). Two miscreants who entered Jaleels provision store at Katipalla stabbed him and fled away from the spot. He was rushed to the hospital but he breathed his last.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm