ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am