ಬ್ರೇಕಿಂಗ್ ನ್ಯೂಸ್
25-12-22 01:23 pm Bangalore Correspondent ಕ್ರೈಂ
ಬೆಂಗಳೂರು, ಡಿ.25 : ಗುಪ್ತಾಂಗದಲ್ಲಿ ಎರಡು ಬೇಸಿಕ್ ಸೆಟ್ ಮೊಬೈಲನ್ನು ಬಚ್ಚಿಟ್ಟು ಕೈದಿಗೆ ನೀಡಲು ಬಂದಿದ್ದ ಸಂದರ್ಶಕಿ ಮಹಿಳೆಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ.
ಕಾಡುಗೊಂಡನಹಳ್ಳಿ ನಿವಾಸಿಯಾದ 25 ವರ್ಷದ ಮಹಿಳೆ ಉಮ್ಮೆಶಾಮ ಎಂಬವರು, ಜೈಲಿನಲ್ಲಿ ಕೈದಿಯಾಗಿರುವ ಮಹಮ್ಮದ್ ನದೀಮ್ ಅಲಿಯಾಸ್ ಬಡ್ಡೆ ಎಂಬಾತನನ್ನು ನೋಡಲು ಡಿ.22ರಂದು ಸಂಜೆ ಜೈಲಿಗೆ ಬಂದಿದ್ದರು. ಮಹಿಳೆ ಮೇಲೆ ಅನುಮಾನಗೊಂಡ ಸಿಬಂದಿ ತಪಾಸಣೆ ನಡೆಸಿದಾಗ ಗುಪ್ತಾಂಗದಲ್ಲಿ ಎರಡು ಬೇಸಿಕ್ ಮೊಬೈಲ್ಗಳು ಸಿಕ್ಕಿವೆ.
ಉಮ್ಮೆಶಾಮ ಅವರನ್ನು ವಶಕ್ಕೆ ಪಡೆದು ಪೊಲೀಸರ ಸುಪರ್ದಿಗೆ ಒಪ್ಪಿಸಲಾಗಿದೆ. ಉಮ್ಮೆಶಾಮ ಹಾಗೂ ಕೈದಿ ಮಹಮ್ಮದ್ ನದೀಮ್ ಇಬ್ಬರ ವಿರುದ್ಧವೂ ಜೈಲು ಸಿಬಂದಿ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಅಪರಾಧ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಹಮ್ಮದ್ ನದೀಮ್, ಜೈಲಿನಿಂದಲೇ ಅಕ್ರಮ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಸಂಬಂಧಿ ಮಹಿಳೆ ಉಮ್ಮೆಶಾಮ ಮೂಲಕ ಮೊಬೈಲ್ ತರಿಸಿಕೊಳ್ಳಲು ಮುಂದಾಗಿದ್ದ. ಮಹಿಳೆಯಿಂದ ಮೊಬೈಲ್ ತರಿಸಿಕೊಂಡರೆ ಭದ್ರತಾ ಸಿಬ್ಬಂದಿ ತಪಾಸಣೆ ಮಾಡುವುದಿಲ್ಲವೆಂದು ಕೈದಿ ಅಂದುಕೊಂಡಿದ್ದ. ಆದರೆ, ಮಹಿಳಾ ಭದ್ರತಾ ಸಿಬ್ಬಂದಿಯೇ ಉಮ್ಮೆಶಾಮ ಅವರನ್ನು ಕೊಠಡಿಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ.
Woman carries mobile hiding inside her privates to visit jail inmate, arrested in Bengaluru.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm