ಬ್ರೇಕಿಂಗ್ ನ್ಯೂಸ್
26-12-22 01:05 pm HK News Desk ಕ್ರೈಂ
ಕಾಸರಗೋಡು, ಡಿ.26 : ತನ್ನ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ 19 ವರ್ಷದ ಯುವತಿಯನ್ನು ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಆಕೆಯ ಬಳಿಯಿದ್ದ ಒಂದು ಕೋಟಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ನಿವಾಸಿ ಶಹಲಾ (19) ಬಂಧಿಸಲ್ಪಟ್ಟ ಯುವತಿ.
1.884 ಕಿಲೋ ತೂಗುತ್ತಿದ್ದ ಚಿನ್ನಾಭರಣವನ್ನು ಆಕೆ ಮೂರು ಪ್ಯಾಕೆಟ್ ಗಳನ್ನಾಗಿಸಿ ಒಳ ಉಡುಪಿನ ಒಳಗೆ ಇರಿಸಿದ್ದಳು. ಭಾನುವಾರ ರಾತ್ರಿ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿದ್ದ ಶಹಲಾ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು. ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಬ್ಯಾಗ್ ಸೇರಿದಂತೆ ಆಕೆಯ ಬಳಿ ಯಾವುದೇ ಚಿನ್ನ ಸಿಕ್ಕಿರಲಿಲ್ಲ.
ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡದೇ ಇದ್ದುದರಿಂದ ಮಹಿಳಾ ಪೊಲೀಸರು ಕೊನೆಗೆ ದೇಹವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣ ಪತ್ತೆಯಾಗಿದೆ.
A 19-year-old woman was taken into custody outside the Kozhikode airport after it was found that she was carrying gold worth Rs one crore hidden in her innerwear. Acting on a tip off, Malappurram Superintendent of Police (SP) Suchith Das and his team took the girl into custody after she had successfully cleared the Customs at the airport late on Sunday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am