ಬ್ರೇಕಿಂಗ್ ನ್ಯೂಸ್
26-12-22 01:05 pm HK News Desk ಕ್ರೈಂ
ಕಾಸರಗೋಡು, ಡಿ.26 : ತನ್ನ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟು ಸಾಗಿಸುತ್ತಿದ್ದ 19 ವರ್ಷದ ಯುವತಿಯನ್ನು ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಆಕೆಯ ಬಳಿಯಿದ್ದ ಒಂದು ಕೋಟಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ನಿವಾಸಿ ಶಹಲಾ (19) ಬಂಧಿಸಲ್ಪಟ್ಟ ಯುವತಿ.
1.884 ಕಿಲೋ ತೂಗುತ್ತಿದ್ದ ಚಿನ್ನಾಭರಣವನ್ನು ಆಕೆ ಮೂರು ಪ್ಯಾಕೆಟ್ ಗಳನ್ನಾಗಿಸಿ ಒಳ ಉಡುಪಿನ ಒಳಗೆ ಇರಿಸಿದ್ದಳು. ಭಾನುವಾರ ರಾತ್ರಿ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿದ್ದ ಶಹಲಾ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು. ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಬ್ಯಾಗ್ ಸೇರಿದಂತೆ ಆಕೆಯ ಬಳಿ ಯಾವುದೇ ಚಿನ್ನ ಸಿಕ್ಕಿರಲಿಲ್ಲ.
ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡದೇ ಇದ್ದುದರಿಂದ ಮಹಿಳಾ ಪೊಲೀಸರು ಕೊನೆಗೆ ದೇಹವನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣ ಪತ್ತೆಯಾಗಿದೆ.
A 19-year-old woman was taken into custody outside the Kozhikode airport after it was found that she was carrying gold worth Rs one crore hidden in her innerwear. Acting on a tip off, Malappurram Superintendent of Police (SP) Suchith Das and his team took the girl into custody after she had successfully cleared the Customs at the airport late on Sunday night.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm