ಬ್ರೇಕಿಂಗ್ ನ್ಯೂಸ್
28-12-22 10:01 pm HK News Desk ಕ್ರೈಂ
ಕೊಲ್ಕತ್ತಾ, ಡಿ.28 : ಜಾರ್ಖಂಡ್ ಮೂಲದ ನಟಿ ರಿಯಾ ಕುಮಾರಿ ಅವರನ್ನು ಆಗಂತುಕರು ಗುಂಡಿನ ದಾಳಿ ನಡೆಸಿ ಕೊಲೆಗೈದ ಘಟನೆ ಪಶ್ಚಿಮ ಬಂಗಾಳದ ರಾಂಚಿ ಹೆದ್ದಾರಿಯಲ್ಲಿ ನಡೆದಿದೆ.
ನಟಿ ರಿಯಾ ತನ್ನ ಪತಿ ಪ್ರಕಾಶ್ ಕುಮಾರ್ ಜೊತೆಗೆ ಕೋಲ್ಕತಾದಿಂದ ರಾಂಚಿಗೆ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬುಧವಾರ ಸಂಜೆ 6 ಗಂಟೆಗೆ ಗುಂಡಿನ ದಾಳಿ ನಡೆದಿದೆ. ಘಟನೆ ವೇಳೆ ಪತಿ ಪ್ರಕಾಶ್ ಕುಮಾರ್ ವಾಹನ ಚಲಾಯಿಸುತ್ತಿದ್ದರು.
ಪ್ರಕಾಶ್ ಪೊಲೀಸರಿಗೆ ನೀಡಿರುವ ಹೇಳಿಕೆ ಪ್ರಕಾರ, ಹೌರಾ ಜಿಲ್ಲೆಯ ಬಗ್ನಾನ್ ಪ್ರದೇಶದ ಮಹಿಶ್ರೇಖಾ ಸೇತುವೆ ಸಮೀಪ ತಮ್ಮ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭದಲ್ಲಿ ಮೂವರು ಆಗಂತುಕರು ಶಸ್ತ್ರಾಸ್ತ್ರದೊಂದಿಗೆ ದರೋಡೆ ಮಾಡುವ ಉದ್ದೇಶದಿಂದ ದಾಳಿ ನಡೆಸಿದ್ದರು. ಈ ವೇಳೆ ನಾವು ಪ್ರತಿರೋಧ ಒಡ್ಡಿದ್ದು, ಆಗ ಒಬ್ಬಾತ ರಿಯಾ ಮೇಲೆ ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಿಂದ ಗುಂಡಿಟ್ಟಿದ್ದ. ಆಕೆ ರಕ್ತದ ಮಡುವಿನಲ್ಲೇ ಕೊನೆಯುಸಿರೆಳೆದಿದ್ದಾಗಿ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಕೂಡಲೇ ರಿಯಾಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಕೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
An actress from Jharkhand, Riya Kumari, was shot dead by a gang of three men after she allegedly tried to thwart a robbery attempt in West Bengal's Howrah district on Wednesday, PTI reported. The incident happened when Riya Kumari, her husband Prakash Kumar, a film producer, and their two-year-old daughter were heading to Kolkata via the National Highway 16 by car, police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am